'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 08): 'ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ. ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಹಿಂದೆ ಅವರ ಸರ್ಕಾರ ಇದ್ದಾಗ ಈ ಮಸೂದೆ ಬರಬೇಕೆಂದು ಹೋರಾಟ ಮಾಡುತ್ತಿದ್ದರು. ಈಗ ವಿರೋಧಿಸುತ್ತಿದ್ದಾರೆ. ಅವರಲ್ಲೇ ದ್ವಂದ್ವ ನೀತಿ ಇದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ನಾವು ಜೀವಂತವಾಗಿದ್ದೇವೆ ಎಂದು ತೋರಿಸಿಕೊಳ್ಳಲು ಕಾಂಗ್ರೆಸ್‌ ಬಂದ್‌ಗೆ ಬೆಂಬಲ ನೀಡಿದೆ'

Related Video