Asianet Suvarna News Asianet Suvarna News

'ವಿಷ್ಣವರ್ಧನ್‌ ಆಟದ ಮೈದಾನ, ರಾಜಕುಮಾರ್‌ ಉದ್ಯಾನವನ ನಿರ್ಮಾಣಕ್ಕೆ ಮಂಜೂರಾತಿ'

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾತನಾಡಿ, ರಾಜಕುಮಾರ್ ಉದ್ಯಾನವ, ವಿಷ್ಣವರ್ಧನ್ ಈಜುಕೊಳ ನಿರ್ಮಿಸಲು ಮಂಜೂರಾಗಿ ಎಂದು ಹೇಳಿದರು.
 

ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

ಇನ್ನು ಬಿಜೆಪಿ ಅಭ್ಯರ್ಥಿ ಪರ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಚಾರದ ಅಖಾಡಕ್ಕಿಳಿದಿದ್ದು, ಇಂದು (ಶನಿವಾರ) ವಿವಿಧ ಭಾಗಗಳಲ್ಲಿ ಪ್ರಚಾರ ಮತಯಾಚಿಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾತನಾಡಿ, ರಾಜಕುಮಾರ್ ಉದ್ಯಾನವ, ವಿಷ್ಣವರ್ಧನ್ ಈಜುಕೊಳ ನಿರ್ಮಿಸಲು ಮಂಜೂರಾಗಿ ಎಂದು ಹೇಳಿದರು.

Video Top Stories