'ಕಾಂಗ್ರೆಸ್ ಅಭ್ಯರ್ಥಿಗೆ ಯಶವಂತಪುರ ಬೌಂಡರಿನೇ ಗೊತ್ತಿಲ್ಲ'
ಬೆಂಗಳೂರು(ನ. 28) ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಬಿಸಿ ರಂಗೇರಿದೆ. ಹಾಗಾದರೆ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪ್ರಚಾರ ಭರಾಟೆ ಹೇಗಿದೆ?
ಈ ಬಗ್ಗೆ ಸ್ವತಃ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಅವರೇ ಮಾತನಾಡಿದ್ದಾರೆ. ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಅನೇಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು(ನ. 28) ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಬಿಸಿ ರಂಗೇರಿದೆ. ಹಾಗಾದರೆ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪ್ರಚಾರ ಭರಾಟೆ ಹೇಗಿದೆ?
ಈ ಬಗ್ಗೆ ಸ್ವತಃ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಅವರೇ ಮಾತನಾಡಿದ್ದಾರೆ. ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಅನೇಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.