ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

*  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು?
*  ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?
*  ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪ 
 

Share this Video
  • FB
  • Linkdin
  • Whatsapp

ಬೆಂಗಳೂರು(ಅ.13):  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ವಿ.ಎಸ್‌. ಉಗ್ರಪ್ಪ, ಸಲೀಂ ಅವರೇ ಸ್ಪಷ್ಟಪಡಿಸಿದ್ದಾರೆ ಅಂತ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವ ನೀವು ಡಿ.ಕೆ. ಶಿವಕುಮಾರ್‌ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ನೀವೇ ಸ್ಪಷ್ಟನೆ ನೀಡಿ ಅಂತ ಬಿಜೆಪಿ ಒತ್ತಾಯ ಮಾಡಿದೆ. ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಕಿರಿಕಾರಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

Related Video