Asianet Suvarna News Asianet Suvarna News

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

ಬೆಂಗಳೂರು, (ಸೆ.03): ಒಂದೆಡೆ ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಬಗ್ಗೆ ಎಚ್ಚರದಿಂದ ಇರಿ ಎಂದು ಸಾರ್ವಜನಿಕರಿಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುತ್ತಾರೆ. ಆದ್ರೆ, ಸರ್ಕಾರ ನಡೆಸುವವರೇ ಕೋವಿಡ್ ರೂಲ್ಸ್ ಪಾಲನೆ ಮಾಡುತ್ತಿಲ್ಲ.

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಹೌದು...ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

Video Top Stories