Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಡಿಚ್ಚಿ ಕೊಟ್ಟ ಸಿಟಿ ರವಿ...!

ಆರ್.ಆರ್.ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಬಿರುಸುಗೊಂಡಿದೆ. 
 

ಬೆಂಗಳೂರು, (ಅ.18): ಆರ್.ಆರ್.ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಬಿರುಸುಗೊಂಡಿದೆ. 

ಬಿಜೆಪಿ ಭರ್ಜರಿ ಆಪರೇಷನ್, ಘಟಾನುಘಟಿ ಮುಖಂಡರು ಕಾಂಗ್ರೆಸ್‌ಗೆ ರಾಜೀನಾಮೆ..!

ಇದರ ಮಧ್ಯೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Video Top Stories