
ಸಹವಾಸ ದೋಷದಿಂದ ಸಿದ್ದರಾಮಯ್ಯ ಕೆಟ್ರಾ...? ಯಾರದು..?
ಟಾಂಗ್ ಕೊಟ್ಟಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಸಹವಾಸ ದೋಷದಿಂದ ಸಿದ್ದರಾಮಯ್ಯ ಕೆಟ್ಟಿದ್ದಾರೆ ಎಂದಿದ್ದಾರೆ. ಹಾಗಾದ್ರೆ, ಯಾರು ಅವರು..?
ಬೆಂಗಳೂರು, (ಡಿ.28): ಚಿಕನ್ ಸವಿಯುವಾಗ ಅಲ್ಲಿದ್ದವರೊಬ್ಬರು ಹನುಮ ಜಯಂತಿ ಎಂದು ನೆನಪಿಸಿದರು. ಆಗ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, ಹನುಮಂತ ಹುಟ್ಟಿದ ತಾರೀಖು ನಿನಗೇನು ಗೊತ್ತಾ? ಎಂದು ಕೇಳಿದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಾತಿ ಸಮೀಕ್ಷೆ ವರದಿ ಸ್ವೀಕರಿಸದಂತೆ ಎಚ್ಡಿಕೆ ಅಡ್ಡಿ: ಸಿದ್ದರಾಮಯ್ಯ
ಇದಕ್ಕೆ ಟಾಂಗ್ ಕೊಟ್ಟಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಸಹವಾಸ ದೋಷದಿಂದ ಸಿದ್ದರಾಮಯ್ಯ ಕೆಟ್ಟಿದ್ದಾರೆ ಎಂದಿದ್ದಾರೆ. ಹಾಗಾದ್ರೆ, ಯಾರು ಅವರು..?