Asianet Suvarna News Asianet Suvarna News

ಕಳ್ಳನಿಗೆ ಕೇಳಿ ಕೋರ್ಟ್ ಡೇಟ್‌ ಕೊಡುತ್ತಾ? ಡಿಕೆಶಿ ವಿಚಾರಣೆ ಬಗ್ಗೆ ಈಶ್ವರಪ್ಪ ವ್ಯಂಗ್ಯ!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಇಡಿ ನೋಟಿಸ್ ನೀಡಿರುವ ವಿಚಾರಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿ ಕಿಡಿಕಾರಿದ್ದಾರೆ. 

ಶಿವಮೊಗ್ಗ, (ಸೆಪ್ಟೆಂಬರ್.19): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಇಡಿ ನೋಟಿಸ್ ನೀಡಿರುವ ವಿಚಾರಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿ ಕಿಡಿಕಾರಿದ್ದಾರೆ.  

ಅಸಮಾಧಾನ ಇರುವುದರಿಂದಲೇ ಸದನಕ್ಕೆ ಹೋಗುತ್ತಿಲ್ಲ: ಮಂತ್ರಿಗಿರಿಗಾಗಿ ಮತ್ತೆ ಸಿಡಿದೆದ್ದ ಈಶ್ವರಪ್ಪ

ಕಳ್ಳನಿಗೆ ಡೇಟ್ ಕೇಳಿ ಕೋರ್ಟ್ ದಿನಾಂಕ ಕೊಡುತ್ತಾ..? ಎಂದು ಪ್ರಶ್ನಿ ಕೋರ್ಟ್ ಕೊಡುವ ಡೇಟ್ ಗೆ ಕಳ್ಳ ವಿಚಾರಣೆಗೆ ಹೋಗಬೇಕು ನಾನು ಇದರಲ್ಲಿ ಯಾವುದೇ ರಾಜಕೀಯ ಮಾಡಲ್ಲ.. ಅವರು ವಿಚಾರಣೆಯಲ್ಲಿ ಆರೋಪ ಮುಕ್ತರಾಗಿ ಬರಲಿ ಎಂದು ಹಾರೈಸುತ್ತೇನೆ. ಆದರೆ ಭಾರತ್ ಜೋಡೋ, ಅಧಿವೇಶನ ಸಂದರ್ಭದಲ್ಲಿ ನನಗೆ ತೊಂದರೆ ಕೊಡ್ತಿದ್ದಾರೆ ಎಂದು ಹೇಳೋ ಮಾತು ಸರಿಯಲ್ಲ ಎಂದು ಟಾಂಗ್ ಕೊಟ್ಟರು.

Video Top Stories