Asianet Suvarna News Asianet Suvarna News

31 ಪೈಕಿ 25 ಸೀಟು ಗೆಲ್ಲುತ್ತೇನೆ: ಬುಸುಗುಟ್ಟಿದ 'ನಾಗ'ರಾಜ್

ಸಚಿವ ಸ್ಥಾನ ಕೈ ತಪ್ಪುವ ಹಿನ್ನೆಲೆ ಕಿಡಿಕಾರುತ್ತಿದ್ದ ಎಂಟಿಬಿ ನಾಗರಾಜ್​ ಮನವೊಲಿಸುವಲ್ಲಿ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಆದ್ರೆ, ಬಚ್ಚೇಗೌಡ ವಿರುದ್ಧ ಮತ್ತೆ ಬುಸುಗುಟ್ಟಿದ್ದಾರೆ.

ಬೆಂಗಳೂರು (ಫೆ.3): ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂಬ ಸಿಎಂ ಬಿಎಸ್​ ಯಡಿಯೂರಪ್ಪ ಮಾತಿನ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದ ಎಂಟಿಬಿ ನಾಗರಾಜ್​ ಸಿಟ್ಟು ತಣ್ಣಾಗಾಗಿದೆ. 

ಸಂಪುಟ ವಿಸ್ತರಣೆ: ಕೊನೆಗಳಿಗೆಯಲ್ಲಿ ಸಚಿವ ಸ್ಥಾನದ ಆಸೆ ಕೈಬಿಟ್ಟ ಅನರ್ಹ ಶಾಸಕ

ಸಚಿವ ಸ್ಥಾನ ಕೈ ತಪ್ಪುವ ಹಿನ್ನೆಲೆ ಕಿಡಿಕಾರುತ್ತಿದ್ದ ಎಂಟಿಬಿ ನಾಗರಾಜ್​ ಮನವೊಲಿಸುವಲ್ಲಿ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಆದ್ರೆ, ಬಚ್ಚೇಗೌಡ ವಿರುದ್ಧ ಮತ್ತೆ ಬುಸುಗುಟ್ಟಿದ್ದಾರೆ.

Video Top Stories