ಜಾತಿಗಳನ್ನ ಒಡೆದು ಆಳಿದ್ರೆ ಡಿಕೆಶಿ ಸಿಎಂ ಆಗ್ತಾರಾ..? ಸಖತ್ ಟಾಂಗ್ ಕೊಟ್ಟ ಮುನಿರತ್ನ
ವಿಧಾನಸಭಾ ಚುನಾವಣೆ ಇನ್ನೂ ಮೂರು ವರ್ಷ ಬಾಕಿ ಇದೆ. ಆಗಲೇ ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ.
ಬೆಂಗಳೂರು, (ಅ.24): ವಿಧಾನಸಭಾ ಚುನಾವಣೆ ಇನ್ನೂ ಮೂರು ವರ್ಷ ಬಾಕಿ ಇದೆ. ಆಗಲೇ ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ.
ಜಾತಿಗಳನ್ನ ಒಡೆದು ಆಳಿದ್ರೆ ಡಿಕೆಶಿ ಸಿಎಂ ಆಗ್ತಾರಾ..? ಸಖತ್ ಟಾಂಗ್ ಕೊಟ್ಟ ಮುನಿರತ್ನ
ಈ ಬಗ್ಗೆ ಕಾಂಗ್ರೆಸ್ ನಾಯಕರು ಒಬ್ಬೊಬ್ಬರು ಒದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿಯ ಮುನಿರತ್ನ ಅವರು ಸಖತ್ ಟಾಂಗ್ ಕೊಟ್ಟಿದ್ದಾರೆ.