ಪರಿಷತ್ ಟಿಕೆಟ್ ಸಿಕ್ಕರೂ ಆರ್‌. ಶಂಕರ್‌ ಗಳಗಳನೇ ಅತ್ತರು!

ಆರ್. ಶಂಕರ್‌ಗೆ ವಿಧಾನಪರಿಷತ್ ಟಿಕೆಟ್/ ಭಾವುಕರಾಗಿ ಕಣ್ಣೀರು ಹಾಕಿದ ಶಂಕರ್/ ಕ್ಷೇತ್ರದ ಜನರ ನೆನೆದು ಕಣ್ಣೀರು/ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದರು

Share this Video
  • FB
  • Linkdin
  • Whatsapp

ಬೆಂಗಳೂರು(ಜೂ. 18) ಆರ್. ಶಂಕರ್ ಅವರಿಗೆ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಕ್ಷೇತ್ರದ ಜನರನ್ನು ನೆನೆಸಿಕೊಂಡು ಶಂಕರ್ ಕಣ್ಣೀರು ಹಾಕಿದ್ದಾರೆ.

Add Asianetnews Kannada as a Preferred SourcegooglePreferred

ಬಿಜೆಪಿಯಿಂದ ಪರಿಷತ್‌ಗೆ ಯಾರ್ಯಾರು? ವಿಶ್ವನಾಥ್‌ಗೆ ಕೈತಪ್ಪಿದ ಟಿಕೆಟ್

ನಾನು ಜೈಕಾರ, ಧಿಕ್ಕಾರ ಎಲ್ಲವನ್ನು ನೋಡಿದ್ದೇನೆ. ತಾಳ್ಮೆಯಿಂದ ಇದ್ದಿದ್ದಕ್ಕೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಆರ್‌. ಶಂಕರ್ ಹೇಳಿದ್ದಾರೆ.

Related Video