
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ
ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಬಳಸಿದಂತ ಆ ಒಂದು ಪದ ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.
ಬೆಂಗಳೂರು, (ಸೆ.23): : ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಬಳಸಿದಂತ ಆ ಒಂದು ಪದ ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸದನದಲ್ಲಿ ಮಾಜಿ ಸಿಎಂ ಪುತ್ರನಿಗೆ ಸ್ಪೀಕರ್ ವಾರ್ನ್...!
ಕೊರೋನಾ ಭ್ರಷ್ಟಾಚಾರ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಸಚಿವ ಸುಧಾಕರ್ ಉತ್ತರ ಕೊಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆ ಒಂದು ಪದ ಬಳಿಸಿದರು. ಕೂಡಲೇ ಬಿಜೆಪಿ ನಾಯಕರು ರಮೇಶ್ ಕುಮಾರ್ ಮೇಲೆ ಮುಗಿಬಿದ್ದರು. ಅಷ್ಟಕ್ಕೂ ರಮೇಶ್ ಕುಮಾರ್ ಹೇಳಿದ್ದೇನು..?