Asianet Suvarna News Asianet Suvarna News

ಬಿಜೆಪಿಯ ಇಬ್ಬರು ನಾಯಕರ ಮಧ್ಯೆ ಪಿಸು-ಪಿಸು ಮಾತು: ರಾಜಕೀಯದಲ್ಲಿ ಮತ್ತೊಂದು ಸಂಚಲನ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್‌ ನಾಯಕರ ಪಿಸು ಮಾತು ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರ ಪಿಸು ಮಾತು.

ಬೆಂಗಳೂರು, (ನ.10): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್‌ ನಾಯಕರ ಪಿಸು ಮಾತು ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರ ಪಿಸು ಮಾತು.

ಡಿಕೆಶಿ ಬಗ್ಗೆ ಪಿಸುಮಾತು: ಉಗ್ರಪ್ಪಗೆ ಕ್ಲೀನ್‌ಚಿಟ್‌?

ಹೌದು...ಬಿಜೆಪಿಯ ಇಬ್ಬರು ನಾಯಕರ ಮಧ್ಯೆ ಪಿಸು ಪಿಸು ಮಾತು ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಪಿಸು ಮಾತು ಯಾರ-ಯಾರ ಮಧ್ಯೆ? ಏನೆಲ್ಲಾ ಮಾತನಾಡಿದ್ರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ....

Video Top Stories