ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2023ರ ಚುನಾವಣೆ ಸಮೀಕ್ಷೆ, ಬಿಜೆಪಿಗೆ ಎಚ್ಚರಿಕೆ ಗಂಟೆ, ಹಾಲಿ 15-17 ಶಾಸರಿಗೆ ಸೋಲು

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಂತರ ಚುನಾವಣಾ ಕಣ ರಂಗೇರಿದ್ದು, ಕರುನಾಡಿನಲ್ಲಿ ಮತ್ತೆ ಕಮಲ ಅರಳಿಸಲು ಕೇಸರಿ ಪಡೆ ತಂತ್ರ ರೂಪಿಸಿದ್ದು, ಸಂಖ್ಯಾಬಲ ಗೆಲ್ಲುವುದಕ್ಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದೆ.

Related Video