
ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ
ರಾಜ್ಯದಲ್ಲಿ ಆಗುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ನಾಯಕ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರ, (ಏ.18): ರಾಜ್ಯದಲ್ಲಿ ಆಗುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ನಾಯಕ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ
ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು. ಓನ್ಲಿ ಆಕ್ಷನ್ ಆಗಬೇಕು ಅಷ್ಟೇ. ಗೃಹ ಸಚಿವರು ಪರಿಶೀಲನೆ ಕೆಲಸ ಕೈಬಿಡಬೇಕು ಅಂತೆಲ್ಲ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಯತ್ನಾಳ್ ಟೀಕಿಸಿದ್ದಾರೆ.