ಅಂದು ಬೈದಾಡಿದ್ರೂ, ಇಂದು ಯತ್ನಾಳ್‌ ಪರ ರೇಣುಕಾಚಾರ್ಯ ಬ್ಯಾಟಿಂಗ್

ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.22): ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನೀವು ಫೋಸ್ಟರ್ ಸುಟ್ರೆ, ನಾವು ನಿಮ್ಗೆ ಬೆಂಕಿ ಹಚ್ಚುತ್ತೇವೆ: ವಾಟಾಳ್‌ಗೆ ಮರಾಠಿಗನ ಎಚ್ಚರಿಕೆ

ಅಲ್ಲದೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.

Related Video