ರಾಜ್ಯ ಬಿಜೆಪಿ ಸಂಚಲನ ಮೂಡಿಸಿದ ಶಾ: ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು ಹೀಗೆ

ಅಮಿತ್ ಶಾ ಅವರ ಘೋಷಣೆ ಹಲವರಿಗೆ ಶಾಕ್ ಆಗಿದೆ. ಇನ್ನು ಕೆಲವರ ಕಣ್ಣು ಕೆಂಪಾಗಿಸಿದೆ. ಈ ಬಗ್ಗೆ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು ಹೀಗೆ

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.04): ಮುಂದಿನ 2023ರ ಚುನಾವಣೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನ ಮೂಡಿಸಿದೆ.

Add Asianetnews Kannada as a Preferred SourcegooglePreferred

ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಹೌದು..ಅಮಿತ್ ಶಾ ಅವರ ಘೋಷಣೆ ಹಲವರಿಗೆ ಶಾಕ್ ಆಗಿದೆ. ಇನ್ನು ಕೆಲವರ ಕಣ್ಣು ಕೆಂಪಾಗಿಸಿದೆ. ಈ ಬಗ್ಗೆ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು ಹೀಗೆ

Related Video