Asianet Suvarna News Asianet Suvarna News

Murder Sketch: ಹತ್ಯೆಗೆ ಸ್ಕೆಚ್, ಸುದ್ದಿಗೋಷ್ಠಿಯಲ್ಲಿ ಹಲವು ಅಂಶಗಳನ್ನ ಬಿಚ್ಚಿಟ್ಟ ವಿಶ್ವನಾಥ್

ಯಲಹಂಕ ಬಿಜೆಪಿ ಶಾಸಕ ಎಸ್‌. ಆರ್‌ ವಿಶ್ವನಾಥ್ ಹತ್ಯೆಗೆ ಸ್ಕೆಚ್‌ ಹಾಕಲಾಗಿದೆ ಎನ್ನಲಾಗಿರುವ ವಿಡಿಯೋ ಇದೀಗ ಬಹಿರಂಗಗೊಂಡಿದೆ. ವಿಡಿಯೋದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಜೊತೆ ಮಾತನಾಡುತ್ತಿರುವ ವಿಡಿಯೋದಲ್ಲಿ ಹಲವು ಮಾತುಕತೆಗಳು ನಡೆದಿವೆ. ಇನ್ನು ಈ ಬಗ್ಗೆ ಸ್ವತಃ ವಿಶ್ವನಾಥ್ ಸುದ್ದಿಗೋಷ್ಠಿ ನಡೆಸಿದ್ದಾರೆ.

 

ಬೆಂಗಳೂರು, (ಡಿ.01): ಯಲಹಂಕ ಬಿಜೆಪಿ ಶಾಸಕ ಎಸ್‌. ಆರ್‌ ವಿಶ್ವನಾಥ್ ಹತ್ಯೆಗೆ ಸ್ಕೆಚ್‌ ಹಾಕಲಾಗಿದೆ ಎನ್ನಲಾಗಿರುವ ವಿಡಿಯೋ ಇದೀಗ ಬಹಿರಂಗಗೊಂಡಿದೆ. 

Murder Sketch: ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆ ಸ್ಕೆಚ್ ಪ್ರಕರಣಕ್ಕೆ ಟ್ವಿಸ್ಟ್

ವಿಡಿಯೋದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಜೊತೆ ಮಾತನಾಡುತ್ತಿರುವ ವಿಡಿಯೋದಲ್ಲಿ ಹಲವು ಮಾತುಕತೆಗಳು ನಡೆದಿವೆ. ಇನ್ನು ಈ ಬಗ್ಗೆ ಸ್ವತಃ ವಿಶ್ವನಾಥ್ ಸುದ್ದಿಗೋಷ್ಠಿ ನಡೆಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ವಿಶ್ವನಾಥ್ ಹೇಳಿದ್ದೇನು...? ಸುದ್ದಿಗೋಷ್ಠಿಯಲ್ಲಿ ಏನೆಲ್ಲಾ ಮಾತನಾಡಿದ್ರು ಇನ್ನುವ ಮಾಹಿತಿ ಇಲ್ಲಿದೆ ನೋಡಿದೆ.

Video Top Stories