ಸಂಪುಟ ವಿಸ್ತರಣೆ ಸಂಕಟ: ಬಿಜೆಪಿಯಲ್ಲಿ ಹಲ್ ಚಲ್ ಎಬ್ಬಿಸಿದ ಕತ್ತಿ ನಡೆ
ನೂತನ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಯಡಿಯೂರಪ್ಪ ಇದ್ದಾರೆ. ಮತ್ತೊಂದೆಡೆ ನಮ್ಮನ್ನೂ ಸಹ ಮಂತ್ರಿ ಮಾಡಬೇಕೆಂದು ಹಿರಿಯ ಬಿಜೆಪಿ ಶಾಸಕರು ದುಂಬಾಲು ಬಿದ್ದಿದ್ದಾರೆ. ಇದರ ನಡುವೆ ಹಿರಿಯ ಶಾಸಕ ಉಮೇಶ್ ಕತ್ತಿ ನಡೆ ರಾಜ್ಯ ಬಿಜೆಪಿಯಲ್ಲಿ ಹಲ್ ಚಲ್ ಎಬ್ಬಿಸಿದೆ. ಅಷ್ಟಕ್ಕೂ ಏನಿದು ಕತ್ತಿ ವರಸೆ..?
ಬೆಂಗಳೂರು, (ಜ.27): ರಾಜ್ಯ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಸಂಕಟ ಶುರುವಾಗಿದ್ದು, ಯಾರಿಗೆ ಮಂತ್ರಿ ಮಾಡಬೇಕೆನ್ನುವ ಸಂಕಟಷ್ಟದಲ್ಲಿ ಬಿಎಸ್ ಯಡಿಯೂರಪ್ಪ ಇದ್ದಾರೆ.
ಡಿಸಿಎಂ ಹುದ್ದೆ ಒಪ್ಪಲ್ಲ, ನಾನು ಸಿಎಂ ಆಕಾಂಕ್ಷಿ: ಬಿಜೆಪಿಗನ ಹೊಸ ವರಸೆ!
ಒಂದು ಕಡೆ ಎಲ್ಲಾ ನೂತನ ಶಾಸಕನ್ನು ಮಂತ್ರಿ ಮಾಡುತ್ತೇನೆಂದು ಈಗಾಗಲೇ ಯಡಿಯೂರಪ್ಪನವರು ಉಪಚುನಾವಣೆ ಸಂದರ್ಭದಲ್ಲಿ ಹೇಳಿದ್ದಾರೆ.
ಹಾಗಾಗಿ ಹೇಳಿದಂತೆ ನೂತನ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಯಡಿಯೂರಪ್ಪ ಇದ್ದಾರೆ. ಮತ್ತೊಂದೆಡೆ ನಮ್ಮನ್ನೂ ಸಹ ಮಂತ್ರಿ ಮಾಡಬೇಕೆಂದು ಹಿರಿಯ ಬಿಜೆಪಿ ಶಾಸಕರು ದುಂಬಾಲು ಬಿದ್ದಿದ್ದಾರೆ. ಇದರ ನಡುವೆ ಹಿರಿಯ ಶಾಸಕ ಉಮೇಶ್ ಕತ್ತಿ ನಡೆ ರಾಜ್ಯ ಬಿಜೆಪಿಯಲ್ಲಿ ಹಲ್ ಚಲ್ ಎಬ್ಬಿಸಿದೆ. ಅಷ್ಟಕ್ಕೂ ಏನಿದು ಕತ್ತಿ ವರಸೆ..?