
ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ
ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.
ಬೆಂಗಳೂರು(ಡಿ.20): ನಾನು ಸಮಾಜವಾದಿ ಎಂದು ಸಿದ್ದರಾಮಯ್ಯ ಹೇಳಿದ್ರು, ಅವರು ಸಮಾಜವಾದಿಯಲ್ಲ, ಮಜವಾದಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.