ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..!
ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ.
ಬೆಂಗಳೂರು, (ನ.16): ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ.
ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್ಸ್ಟಾರ್ ಕಣಕ್ಕೆ?
ಯಾರಿಗೆ ಟಿಕೆಟ್ ಕೊಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ. ಸದ್ಯದ ಮೂಲಗಳ ಪ್ರಕಾರ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಮೂವರ ಹೆಸರು ಕೇಳಿಬಂದಿದೆ.