Asianet Suvarna News Asianet Suvarna News

ಪಾದರಾಯನಪುರ ಗಲಭೆ: ಜಮೀರ್ ವಿರುದ್ಧ ಗುಡುಗಿದ ಸಿಂಹ..!

ವೈದ್ಯರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದವರು ಅನಕ್ಷರಸ್ಥರು ಎಂದು ಕಿಡಿಗೇಡಿಗಳನ್ನು ಸಮರ್ಥಿಸಿಕೊಂಡಿದ್ದ ಶಾಸಕ ಜಮೀರ್ ಅಹಮದ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.

ಮೈಸೂರು, (ಏ.21): ವೈದ್ಯರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದವರು ಅನಕ್ಷರಸ್ಥರು ಎಂದು ಕಿಡಿಗೇಡಿಗಳನ್ನು ಸಮರ್ಥಿಸಿಕೊಂಡಿದ್ದ ಶಾಸಕ ಜಮೀರ್ ಅಹಮದ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.

ಜಮೀರ್ ಅಹ್ಮದ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಸಿಎಂ ರಾಜಕೀಯ ಕಾರ್ಯದರ್ಶಿ...! 

ಗೂಂಡಾ ಕಾಯ್ದೆ ಹಾಕಿ ಜಮೀರ್ ಅಹಮದ್ ಅವರನ್ನು ಬಂಧಿಸಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Video Top Stories