
'ಬಿಸಿ'ಯಾದ ಪಾಟೀಲ್ಗೆ ಕೃಷಿ, ಬೈರತಿ-ಹೆಬ್ಬಾರ್ಗೂ ಭಾರೀ ಬಂಪರ್!
ಮುನಿಸು ತಣಿಸಲು ಖಾತೆ ಮರುಹಂಚಿಕೆ ಮಾಡಿದ ಸಿಎಂ ಯಡಿಯೂರಪ್ಪ/ ಬಿಸಿ ಪಾಟೀಲ್ ಗೆ ಅರಣ್ಯದ ಬದಲು ಕೃಷಿ/ ಇನ್ನು ಉಳಿದ 9 ಸಚಿವರ ಖಾತೆಯೂ ಅದಲು ಬದಲು
ಬೆಂಗಳೂರು(ಫೆ. 11) ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಲ್ಲವನ್ನೂ ಮೀರಿ ಹೆಬ್ಬಾರ್ ಗೆ ಮಂತ್ರಿಗಿರಿ ಸಿಕ್ಕಿದ್ದು ಹೇಗೆ? ಇಲ್ಲಿದೆ ಅಸಲಿ ಕಹಾನಿ
9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ. ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.