ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ.  ಅಷ್ಟೇ ಅಲ್ಲೇ ಇಂದು ]ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ 

Share this Video
  • FB
  • Linkdin
  • Whatsapp

ಬೆಂಗಳೂರು, [ಡಿ.30]: ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Add Asianetnews Kannada as a Preferred SourcegooglePreferred

‘ಡಿಕೆಶಿ ಯೇಸು ಪ್ರತಿಮೆ ಸ್ಥಾಪನೆ ಹಿಂದಿನ ಉದ್ದೇಶವೇ ಇದು’ 

ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು [ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ ಏನದು..? ವಿಡಿಯೋನಲ್ಲಿ ನೋಡಿ 

Related Video