Asianet Suvarna News Asianet Suvarna News

ಸಂಕ್ರಾಂತಿಗೆ ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಬೆಂಗಳೂರು, [ಜ.11]:  ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಸಂಪುಟ ಒತ್ತಡ: ಸಿಎಂ ವಿದೇಶ ಭೇಟಿ ರದ್ದು? 

ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಭೇಟಿಗೆ ಇಂದು [ಶನಿವಾರ] ಸಂಜೆ ದೆಹಲಿಗೆ ತೆರಳಬೇಕಿದ್ದ ಸಿಎಂ ಧೀಡಿರ್ ದೆಹಲಿ ಭೇಟಿ ರದ್ದುಗೊಳ್ಳಿಸಿದ್ದಾರೆ. ಕಾರಣವೇನು..? ವಿಡಿಯೋನಲ್ಲಿ ನೋಡಿ...

Video Top Stories