
ಸಂಪುಟ ಸರ್ಕಸ್.. ಯಾರಿಗೆ ಕೋಕ್? ಈ ಇಬ್ಬರಿಗೆ ಚಾನ್ಸ್? ಸುಳಿವು ಕೊಟ್ಟ ಸಿಎಂ!
ಉಪಕದನದಲ್ಲಿ ಗೆದ್ದು ಬೀಗಿದ ಬಿಜೆಪಿ/ ಶುರುವಾಗಿದೆ ಸಂಪುಟ ಸರ್ಕಸ್/ ಯಾರಿಗೆ ಕೋಕ್, ಯಾರಿಗೆ ಚಾನ್ಸ್?/ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆ
ಬೆಂಗಳೂರು(ನ. 11) ಉಪಕದನ ಮುಗಿದ ಬಳಿಕ ಸಂಪುಟ ಸರ್ಕಸ್ ಶುರುವಾಗಿದೆ. ದೊಡ್ಡ ಮಟ್ಟದ ಬದಲಾವಣೆಯ ಸುಳಿವನ್ನು ಸಿಎಂ ಬಿಎಸ್ ಯಡಿಯೂರಪ್ಪ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾಹುಕಾರನ ಮನೆಯಲ್ಲಿ ರಹಸ್ಯ ಸಭೆ; ಯಾರೆಲ್ಲ ಇದ್ದರು?
ಹಿರಿಯರನ್ನು ಪಕ್ಷ ಸಂಘಟನೆಗೆ ಬಳಸಿಕೊಂಡು ಹೊಸಬರಿಗೆ ಮಣೆ ಹಾಕುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಯಾರಿಗೆ ಹೊಸ ಚಾನ್ಸ್ ಸಿಗಲಿದೆ?