Asianet Suvarna News Asianet Suvarna News

ಮತ್ತೆ ಸಂಪುಟ ವಿಸ್ತರಣೆ ಸರ್ಕಸ್; ಪ್ರಮುಖ ನಾಯಕನಿಗೆ ಈ ಬಾರಿಯೂ ಹುದ್ದೆ ಮಿಸ್

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಸುಳಿವು; ಜೆ.ಪಿ. ನಡ್ಡಾ ಭೇಟಿಯಾಗಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ; ಪ್ರಭಾವಿ ನಾಯಕನಿಗೆ ಈ ಬಾರಿಯೂ ಇಲ್ಲ ಸಚಿವ ಸ್ಥಾನದ ಭಾಗ್ಯ

ಬೆಂಗಳೂರು (ಫೆ. 25): ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆಯಾ? ಎಂಬ ಚರ್ಚೆಗಳು ಹುಟ್ಟಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿಯಾಗಲಿದ್ದಾರೆ.  

ಇದನ್ನೂ ನೋಡಿ | ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

ಭಾರೀ ಲಾಬಿ ನಡೆಸುತ್ತಿರುವ ಪ್ರಭಾವಿ ನಾಯಕನಿಗೆ ಈ ಬಾರಿಯೂ ಇಲ್ಲ ಸಚಿವ ಸ್ಥಾನ ಸಿಗೋದು ಡೌಟು ಎಂದು ಹೇಳಲಾಗುತ್ತಿದೆ. 

Video Top Stories