'ಬಸವಣ್ಣನಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ'
ಸಾಧನಾ ಸಮಾವೇಶದಲ್ಲಿ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸವಣ್ಣಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, (ಜು.27): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧನಾ ಸಮಾವೇಶದಲ್ಲಿ ಕಣ್ಣೀರು ಹಾಕುತ್ತಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ರು.
'ಆಡಿಯೋದ ಮಿಮಿಕ್ರೀ ಆರ್ಟಿಸ್ಟ್ ನಳಿನ್ ಕುಮಾರ್ ಕಟೀಲ್ ಎನ್ನುವುದು ಸಾಬೀತಾಯ್ತು'
ಸಾಧನಾ ಸಮಾವೇಶದಲ್ಲಿ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸವಣ್ಣಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.