1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ ಬಿಎಸ್‌ವೈ ಸಂದೇಶ ಸ್ಪಷ್ಟ

ರಾಜಕೀಯ ಸಂಚಲನವನ್ನು ಹುಟ್ಟಿಸಿದೆ ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ; ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ; ಬಿಎಸ್‌ವೈ ಒಂದು ಹೇಳಿಕೆ, ಮೂರು ಸಂದೇಶ

Share this Video
  • FB
  • Linkdin
  • Whatsapp

ಬೆಂಗಳೂರು (ಜ.15): ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ ರಾಜಕೀಯ ಸಂಚಲನವನ್ನು ಹುಟ್ಟಿಸಿದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ.

Add Asianetnews Kannada as a Preferred SourcegooglePreferred

ಒಂದು ಹೇಳಿಕೆ ನೀಡುವ ಮೂಲಕ ಬಿಎಸ್‌ವೈ ಪಕ್ಷದ ಹೈಕಮಾಂಡ್‌ಗೆ, ಸ್ವಪಕ್ಷದ ನಾಯಕರಿಗೆ ಮತ್ತು ನೂತನ ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಏನದು ಸಂದೇಶ? ಇಲ್ಲಿದೆ ವಿವರ....

Related Video