ಮಹತ್ವದ ಹೆಜ್ಜೆ ಇಟ್ಟ ಯಡಿಯೂರಪ್ಪ: ಸಂಪುಟ ವಿಸ್ತರಣೆ ಚಟುವಟಿಕೆ ಚುರುಕು
ರಾಜ್ಯ ಬಿಜೆಪಿಗೆ ನಾಯಕರಿಗೆ ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಮಂಗಳವಾರ ಸಿಎಂ ಬಿಎಸ್ ಯಡಿಯೂರಪ್ಪನವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಮಧ ಬಿಎಸ್ವೈ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ, ಮಂಗಳವಾರವೇ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆನ್ನುವುದು ಫೈನಲ್ ಆಗಲಿದೆ.
ಬೆಂಗಳೂರು, (ಜ.13): ರಾಜ್ಯ ಬಿಜೆಪಿಗೆ ನಾಯಕರಿಗೆ ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಮಂಗಳವಾರ ಸಿಎಂ ಬಿಎಸ್ ಯಡಿಯೂರಪ್ಪನವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.
ಬಿಗ್ ಶಾಕ್ ಕೊಟ್ಟ ಹೈಕಮಾಂಡ್: ಸಚಿವರಾಗ್ಬೇಕೆಂದು ಬಿಜೆಪಿಗೆ ಹೋದವರಿಗೆಲ್ಲ ಇಲ್ಲ ಮಂತ್ರಿಗಿರಿ?
ಸಚಿವ ಸಂಪುಟ ವಿಸ್ತರಣೆ ಸಂಬಮಧ ಬಿಎಸ್ವೈ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಮಂಗಳವಾರವೇ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆನ್ನುವುದು ಫೈನಲ್ ಆಗಲಿದೆ.