ಯತ್ನಾಳ್ ವಿರುದ್ಧ ಗುಡುಗಿದ ಸಿಎಂ ಪುತ್ರ ವಿಜಯೇಂದ್ರ
ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಗುಡುಗಿದ್ದಾರೆ.
ಬೆಂಗಳೂರು, (ಫೆ.13): ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಗುಡುಗಿದ್ದಾರೆ.
ನೋಟಿಸ್ಗೆ ಡೋಂಟ್ ಕೇರ್: ಮತ್ತೆ ಬಿಎಸ್ವೈ ವಿರುದ್ಧ ತಿರುಗಿಬಿದ್ದ ಯತ್ನಾಳ್
ಸೂಪರ್ ಸಿಎಂ ಎನ್ನುವ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ್ಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ, ವಿಜಯೇಂದ್ರ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.