
ಕಾಂಗ್ರೆಸ್ ಸೋಲಿಸಲು ಮುಸ್ಲಿಂ ಅಭ್ಯರ್ಥಿ ಆರೋಪ: ದೇವೇಗೌಡ ಕೆಂಡಾಮಂಡಲ
ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನ ಹಾಕಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಿಸಿದ್ದಾರೆ. ಇದಕ್ಕೆ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಕೆಂಡಾಮಂಡಲರಾಗಿದ್ದಾರೆ.
ಬೆಂಗಳೂರು, (ಅ.08): ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪಚುನಾವಣೆ ಅಖಾಡಕ್ಕೆ ಜೆಡಿಎಸ್ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
Add Asianetnews Kannada as a Preferred Source

'ಉಪ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್'
ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನ ಹಾಕಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಿಸಿದ್ದಾರೆ. ಇದಕ್ಕೆ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಕೆಂಡಾಮಂಡಲರಾಗಿದ್ದಾರೆ.