Asianet Suvarna News Asianet Suvarna News

ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಮೈಸೂರು, (ಜ.13): ಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ನೂತನ ಏಳು ಸಚಿವರುಗಳ ಹೆಸರು ಬಹಿರಂಗವಾಗುತ್ತಿದ್ದಂತೆಯೇ ಆಕಾಂಕ್ಷಿಗಳ ಆಕ್ರೋಶದ ಕಟ್ಟೆಯೊಡೆದಿದೆ. 

ಬಿಎಸ್‌ವೈ ವಿರುದ್ಧ CD ಬಾಂಬ್ ಸಿಡಿಸಿದ ಯತ್ನಾಳ್: ರಾಜಕಾರಣಲ್ಲಿ ಶುರುವಾಯ್ತು ಸಿಡಿ ಚರ್ಚೆ

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

Video Top Stories