
ಸಚಿವ ಸಂಪುಟ: ಒಂದೇ ಕಲ್ಲಿಗೆ ಎರಡು ಹಕ್ಕಿ! ಇದು ಬಿಎಸ್ವೈ ಮಾತಿನ ವೈಖರಿ
ಬೆಳಗಾವಿಯಲ್ಲಿ ಸಿಎಂ ಬಿ.ಎಸ್, ಯಡಿಯೂರಪ್ಪ ಪತ್ರಿಕಾಗೋಷ್ಠಿ | ಸಚಿವಸಂಪುಟ ವಿಸ್ತರಣೆ ಬಗ್ಗೆ ಸುಳಿವು | ಎರಡು ವಿಷಯಗಳನ್ನು ಸ್ಪಷ್ಟವಾಗಿ ಬಿಚ್ಚಿಟ್ಟ ಸಿಎಂ
ಬೆಂಗಳೂರು (ಜ.28): ಬೆಳಗಾವಿಯಲ್ಲಿ ಸಿಎಂ ಬಿ.ಎಸ್, ಯಡಿಯೂರಪ್ಪ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎರಡು ವಿಷಯಗಳನ್ನು ಸ್ಪಷ್ಟವಾಗಿ ಬಿಚ್ಚಿಟ್ಟ ಸಿಎಂ, ಮುಂದಿನ ನಡೆಯ ಸುಳಿವನ್ನೂ ಕೊಟ್ಟಿದ್ದಾರೆ. ಇಲ್ಲಿದೆ ಡೀಟೆಲ್ಸ್....
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ಸಂಪುಟ ವಿಸ್ತರಣೆ: RSS ಮೊರೆ ಹೋದ ಸಚಿವಾಕಾಂಕ್ಷಿಗಳು.
"