Asianet Suvarna News Asianet Suvarna News

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ  ಉತ್ತರ ಸಿಕ್ಕಿದೆ. ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. 

ಬೆಂಗಳೂರು, [ಜ.06]: ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ ಉತ್ತರ ಸಿಕ್ಕಿದೆ. 

ಸಂಪುಟ ವಿಸ್ತರಣೆಗೆ RSS ಎಂಟ್ರಿ: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್..!

ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ಹಾಗಾದ್ರೆ ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories