ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ? ಯಾರಿಗೆ ಮಂತ್ರಿ ಭಾಗ್ಯ!

ಉಪಚುನಾವಣೆ ಗೆಲುವಿನ ಬೆನ್ನಲ್ಲೆ ಸಂಪುಟ ವಿಸ್ತರಣೆ/ ಯಾರಿಗೆ ಸಿಗಲಿದೆ ಮಂತ್ರಿ ಭಾಗ್ಯ/ ಬುಧವಾರ ಸಚಿವ ಸಂಪುಟ ಸಭೆ ನಡೆಯಲಿದೆ/ ಕೆವರಿಗೆ ಇದೆ ಕೊನೆಯ ಸಂಪುಟ ಸಭೆಯಾಗುವ ಸಾಧ್ಯತೆ

Share this Video
  • FB
  • Linkdin
  • Whatsapp

ಬೆಂಗಳೂರು(ನ. 16) ಉಪಚುನಾವಣೆ ಗೆಲುವನ್ನು ಕಂಡ ಬಿಜೆಪಿಯ ಮುಂದೆ ಇದೀಗ ಸಚಿವ ಸಂಪುಟ ವಿಸ್ತರಣೆ ಸವಾಲು. ಬುಧವಾರ ಮಧ್ಯಾಹ್ನ ಸಚಿವ ಸಂಪುಟ ಸಭೆ ಇದ್ದು ಇದರ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.

Add Asianetnews Kannada as a Preferred SourcegooglePreferred

ಸಿಎಂ ಮುಂದೆ 'ಕೌರವನ' ಮಹತ್ವದ ಬೇಡಿಕೆ

ಕೆಲ ಸಚಿವರಿಗೆ ಬುಧವಾರವೇ ಕೊನೆಯ ಸಚಿವ ಸಂಪುಟ ಸಭೆ ಆದರೂ ಆಗಬಹುದು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೈ ಕಮಾಂಡ್ ಯಾವಾಗ ಹಸಿರು ನಿಒಶಾನೆ ನೀಡುತ್ತದೆ ಎಂಬುದನ್ನು ನೋಡಬೇಕಿದೆ. 

Related Video