Asianet Suvarna News Asianet Suvarna News

'ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ'

ಸಚಿವ ಸಂಪುಟಕ್ಕೆ ಹೈಕಮಾಂಡ್ ಹಸಿರು ನಿಶಾನೆ; ನೂತನ ಶಾಸಕರಿಗೆ ತಳಮಳ; ಸಚಿವ ಸಂಪುಟ ವಿಸ್ತರಣೆ ಬಳಿಕ ಭಿನ್ನಮತ ಸ್ಫೋಟ: ಸಿದ್ದರಾಮಯ್ಯ ಭವಿಷ್ಯ

ಹಾಸನ (ಜ.31): ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹಸಿರು ನಿಶಾನೆ ಕೊಟ್ಟಿದೆ. ಇತ್ತ ನೂತನ ಶಾಸಕರಿಗೆ ತಳಮಳ ಶುರುವಾಗಿದೆ.

ಇದನ್ನೂ ನೋಡಿ | ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್...

ಇನ್ನೊಂದು ಕಡೆ ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಇದನ್ನೂ ನೋಡಿ | ಬಹುಮತ ಇದ್ದಿದ್ರೆ ಈ ಸಮಸ್ಯೆ ಇರುತಿರಲಿಲ್ಲ

"