Asianet Suvarna News Asianet Suvarna News

ಸಿಬಿಐ ದಾಳಿ: ಡಿ.ಕೆ.ಶಿವಕುಮಾರ್, ಸುರೇಶ್ ಭಿನ್ನ-ಭಿನ್ನ ಹೇಳಿಕೆ

ಸಿಬಿಐ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಸ್ವತಃ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಸುರೇಶ್ ಅವರು ಪ್ರತಿಕ್ರಿಯಿಸಿ ವಿಭಿನ್ನವಾಗಿ ಹೇಳಿದ್ದಾರೆ. 

ಬೆಂಗಳೂರು, (ಅ.06): ನಿನ್ನೆ (ಸೋಮವಾರ) ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸಿಬಿಐ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಸ್ವತಃ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

 ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳಿಗೆ ಥ್ಯಾಂಕ್ಸ್ ಹೇಳಿದ ಡಿಕೆ ಸುರೇಶ್, ಏನಿದು ಅಚ್ಚರಿ..?

ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಸುರೇಶ್ ಅವರು ಪ್ರತಿಕ್ರಿಯಿಸಿ ವಿಭಿನ್ನವಾಗಿ ಹೇಳಿದ್ದಾರೆ. 

Video Top Stories