ಮುನಿರತ್ನ ಕುರುಕ್ಷೇತ್ರ RR ನಗರಕ್ಕೆ ಮಿಲಿಟರಿ ಎಂಟ್ರಿ ಕೊಟ್ಟಿದ್ಯಾಕೆ?
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಕೇಂದ್ರೀಯ ಅರೆ ಸೇನಾಪಡೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಕ್ಷೇತ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬೆಂಗಳೂರು (ಅ. 24): ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಕೇಂದ್ರೀಯ ಅರೆ ಸೇನಾಪಡೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಕ್ಷೇತ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬಿಹಾರಿಗಳಿಗೆ ಮಾತ್ರಾನಾ ಫ್ರೀ ಕೊರೊನಾ ವ್ಯಾಕ್ಸಿನ್?
ಪಶ್ಟಿಮ ವಿಭಾಗದ 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಕೇಂದ್ರೀಯ ಅರೆ ಸೇನಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಬೆಂಗಳೂರು, ತಮಿಳುನಾಡು, ತೆಲಂಗಾಣ, ಮೈಸೂರಿನ ಐದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗಿದೆ. ಪ್ರತಿ ಪಡೆಯಲ್ಲಿ 40-50 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾದರೆ ಆರ್ಆರ್ ನಗರಕ್ಕೆ ಪೊಲೀಸ್ ಪಡೆ ಎಂಟ್ರಿ ಕೊಟ್ಟಿದ್ದೇಕೆ? ನೋಡೋಣ ಬನ್ನಿ!