ಸುಪ್ರೀಂ ಮಹಾ ತೀರ್ಪು: ಒಂದೆರಡು ದಿನದಲ್ಲಿ ಅನರ್ಹ ಶಾಸಕರು ಬಿಜೆಪಿಗೆ

ಬೆಂಗಳೂರು[ನ.13]: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸಿ, ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ 17 ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನಿಂದ ಎಲ್ಲ ಅನರ್ಹ ಶಾಸಕರು ಬಿಜೆಪಿ ಸೇರಲು ಸುಲಭವಾದಂತಾಗಿದೆ. ಇನ್ನು ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದ ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮಾತನಾಡಿದ್ದಾರೆ. ಉಪ ಚುನಾವಣೆಯ ತಯಾರಿ ಬಗ್ಗೆ ವಿವರವಾಗಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು[ನ.13]: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸಿ, ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ 17 ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನಿಂದ ಎಲ್ಲ ಅನರ್ಹ ಶಾಸಕರು ಬಿಜೆಪಿ ಸೇರಲು ಸುಲಭವಾದಂತಾಗಿದೆ. ಇನ್ನು ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದ ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮಾತನಾಡಿದ್ದಾರೆ. ಉಪ ಚುನಾವಣೆಯ ತಯಾರಿ ಬಗ್ಗೆ ವಿವರವಾಗಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video