Asianet Suvarna News Asianet Suvarna News

ಎಸ್‌ಐಟಿ ವಿರುದ್ಧ ಸಿ.ಡಿ. ಲೇಡಿ ಗಂಭೀರ ಆರೋಪ: ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ!

ಸಿಡಿ ಲೇಡಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಏ.03): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. 

SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ

ಇನ್ನು ಈ ಯುವತಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.