
ಸರ್ಕಾರ ಸೈಲೆಂಟ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು!
ಆರೋಪಕ್ಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ತರುಗೇಟು ನೀಡಿದ್ದು, ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳು ನಡೆದವು. ಕೊಲೆ ಮಾಡಿದವರ ಕೇಸ್ಗಳನ್ನ ವಾಪಸ್ ಪಡೆದಿದ್ರು. ಆಗ ಸಿದ್ದರಾಮಯ್ಯ ಬುದ್ಧ ಕಳೆದುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು, (ಏ.11): ಈಗಾಗಲೇ ಕರ್ನಾಟಕದಲ್ಲಿ ಹಿಜಾಬ್, ಹಲಾಲ್ ಹಾಗೂ ವ್ಯಾಪಾರದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಸ್ಲಿಂ ನಡುವೆ ಧರ್ಮ ದಂಗಲ್ ಶುರುವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರ ಸೈಲೆಂಟ್ ಆಗಿದೆ ಎಂದು ಆರೋಪಿಸಿದ್ದಾರೆ.
Karnataka Politics: ಬೊಮ್ಮಾಯಿಗೇ ಟಿಕೆಟ್ ಸಿಗೋದು ಡೌಟು: ಸಿದ್ದರಾಮಯ್ಯ
ಇದೀಗ ಈ ಆರೋಪಕ್ಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ತರುಗೇಟು ನೀಡಿದ್ದು, ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳು ನಡೆದವು. ಕೊಲೆ ಮಾಡಿದವರ ಕೇಸ್ಗಳನ್ನ ವಾಪಸ್ ಪಡೆದಿದ್ರು. ಆಗ ಸಿದ್ದರಾಮಯ್ಯ ಬುದ್ಧ ಕಳೆದುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.