Asianet Suvarna News Asianet Suvarna News

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ!

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ/ ಸರ್ಕಾರದ ಅಭ್ಯಂತರ ಇಲ್ಲ/ ಹೆಚ್ಚು ಜನರನ್ನು ಸೇರಿಸಬಾರದು/ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು(ಜೂ.11) ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಹೆಚ್ಚು ಜನ ಸೇರಿಸಿ ಕಾರ್ಯಕ್ರಮ ಮಾಡುತ್ತಾರೆ , ಸಾಮಾಜಿಕ ಅಂತರಕ್ಕೆ ತೊಂದರೆಯಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಗೌಡರು ಮತ್ತು ಖರ್ಗೆ ಆಸ್ತಿ ರಹಸ್ಯ

ಜನಸರು ಜಾಸ್ತಿ ಸೇರದಂತೆ ಇತಿ ಮಿತಿಯಲ್ಲಿ ಕಾರ್ಯಕ್ರಮ ಮಾಡಬೇಕಿದೆ. ಯಾವತ್ತಾದರೂ ಮಾಡಿಕೊಳ್ಳಲಿ ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Video Top Stories