ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 11): ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ. ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

Add Asianetnews Kannada as a Preferred SourcegooglePreferred

RSS ನವರಿಗೆ ಊಟ ಹಾಕೋಕೆ ನೀನೇನ್ ಟಾಟಾನಾ? ಬಿರ್ಲಾನಾ? ಡಿಕೆಶಿಗೆ ಅಶೋಕ್ ಟಾಂಗ್

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video