Asianet Suvarna News Asianet Suvarna News

ಗೆಳೆಯನನ್ನು ಬಿಟ್ಟು ಕೊಡದ ಬಿಎಸ್‌ವೈ; ಎಚ್‌ಡಿಕೆ ರಾಮಮಂದಿರ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ಕುಮಾರಸ್ವಾಮಿಯವರ ಹೇಳಿಕೆಗೆ ಸಿಎಂ ಯಡಿಯೂರಪ್ಪ ಕೂಲಾಗಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಫೆ. 18): ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ಕುಮಾರಸ್ವಾಮಿಯವರ ಹೇಳಿಕೆಗೆ ಸಿಎಂ ಯಡಿಯೂರಪ್ಪ ಕೂಲಾಗಿ ಪ್ರತಿಕ್ರಿಯಿಸಿದ್ದಾರೆ. ' ಕುಮಾರಸ್ವಾಮಿ ತಪ್ಪು ಗ್ರಹಿಕೆಯಲ್ಲಿ ಹೀಗೆಲ್ಲಾ ಮಾತಾಡ್ತಾ ಇದ್ದಾರೆ. ಅವರಿಗೆ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ' ಎಂದು ನಗುತ್ತಾ ಉತ್ತರಿಸಿದ್ದಾರೆ. 

Video Top Stories