Asianet Suvarna News Asianet Suvarna News

ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಸಚಿವರ ಜತೆ ಸಿಎಂ ಸಭೆ

ಆಡಿಯೋನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇನ್ನು ಇದರ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಜತೆ ಸಭೆ ನಡೆಸಿದ್ದಾರೆ.

ಬೆಂಗಳೂರು, (ಜು.19): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು ರಾಜ್ಯ ರಾಜಕಾರಣದಲ್ಲಿ ಹಲ್​ಚಲ್​ ಎಬ್ಬಿಸಿದೆ.

ಇತ್ತ ಬಿಎಸ್‌ವೈ ರಾಜೀನಾಮೆ ಸುದ್ದಿ, ಅತ್ತ ದಿಲ್ಲಿಗೆ ತೆರಳಿದ ರಾಜ್ಯಪಾಲರ ನಡೆ ಕುತೂಹಲ

ಆಡಿಯೋನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇನ್ನು ಇದರ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಜತೆ ಸಭೆ ನಡೆಸಿದ್ದಾರೆ.

Video Top Stories