ಮುಂದಿನ ಸಿಎಂ: ತಮ್ಮ ಪರ ಲಾಬಿ ಮಾಡ್ತಿರುವ ಶಾಸಕರ ಬಗ್ಗೆ ಸಿದ್ದು ಪ್ರತಿಕ್ರಿಯಿಸಿದ್ದು ಹೀಗೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಬೇಕೆಂದು ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕೂಡ ಬಣ ರಾಜಕೀಯ ಜೋರಾಗುತ್ತಿದೆಯಾ ಎಂಬ ಭಾವನೆ ಮೂಡುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು, (ಜೂನ್.23): ಇತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಿಎಂ ಯಡಿಯೂರಪ್ಪನವರ ಬದಲಾವಣೆಯ ಕೂಗು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಲ್ಲಿ ಸಿಎಂ ಕೂಗು ಜೋರಾಗುತ್ತಿದೆ.
ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ: ಈ ಬಗ್ಗೆ ಹೈಕಮಾಂಡ್ ಭೇಟಿ ಮಾಡ್ತೇವೆ ಎಂದ ಕಾಂಗ್ರೆಸ್ ಶಾಸಕ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಬೇಕೆಂದು ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕೂಡ ಬಣ ರಾಜಕೀಯ ಜೋರಾಗುತ್ತಿದೆಯಾ ಎಂಬ ಭಾವನೆ ಮೂಡುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...