ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರ ಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ತುಮಕೂರು, (ಜ.21): 7 ನೂತನ ಸಚಿರುಗಳಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಇಂದು (ಗುರುವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆಗೆ ಸಿಎಂ ಬಿಎಸ್‌ವೈ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದು, ಅಸಮಾಧಾನ ಸ್ಫೋಟಗೊಂಡಿದೆ.

Add Asianetnews Kannada as a Preferred SourcegooglePreferred

ಅಸಮಧಾನಗೊಂಡಿರುವ ರೇಣುಕಾಚಾರ್ಯಗೆ ಬಂಪರ್ ಗಿಫ್ಟ್..!

ಹೌದು...ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Related Video