ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ 6 ಪುಟಗಳ ದೂರು!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಹೈಕಮಾಂಡ್‌ಗೆ ದೂರು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಈ ದೂರು ಸಲ್ಲಿಕೆ ಮಾಡಿದ್ಯಾರು? ಆ 6 ಪುಟದಲ್ಲಿ ಏನಿದೆ?

Share this Video
  • FB
  • Linkdin
  • Whatsapp

ರಾಜ್ಯ ಬಿಜೆಪಿ ಘಟಕದಲ್ಲಿನ ಬಣ ರಾಜಕೀಯ ದೆಹಲಿ ಅಂಗಳ ತಲುಪಿದೆ. ಶಾಸಕ ಬಸನಗೌ ಪಾಟೀಲ್ ಯತ್ನಾಳ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದೆ. ಇತ್ತ ಶಿಸ್ತು ಸಮಿತಿಯಿಂದ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video