ಎಸ್‌ಸಿ, ಎಸ್‌ಟಿ ಅನುದಾನ ವಿಚಾರ, ಬಿಎಸ್‌ವೈ ಉತ್ತರವನ್ನು ಖಂಡಿಸಿ ಕಾಂಗ್ರೆಸ್ ಸಭಾತ್ಯಾಗ

ಕಲಾಪದಲ್ಲಿ ಎಸ್‌ಸಿ, ಎಸ್‌ಟಿ ಅನುದಾನ ವಿಚಾರಕ್ಕೆ ಗದ್ದಲ ಉಂಟಾಗಿ ಸಿಎಂ ಬಿಎಸ್‌ವೈ ಉತ್ತರವನ್ನು ಖಂಡಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 05): ಕಲಾಪದಲ್ಲಿ ಎಸ್‌ಸಿ, ಎಸ್‌ಟಿ ಅನುದಾನ ವಿಚಾರಕ್ಕೆ ಗದ್ದಲ ಉಂಟಾಗಿ ಸಿಎಂ ಬಿಎಸ್‌ವೈ ಉತ್ತರವನ್ನು ಖಂಡಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕಲಾಪವನ್ನು ಬಹಿಷ್ಕರಿಸಿದೆ. 

ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

Related Video